ಗುರುವಾರ ರಾತ್ರಿ ಸುಬ್ರಹ್ಮಣ್ಯ ಸುತ್ತ ಮುತ್ತ ಭಾರಿ ಮಳೆಯಾಗಿದ್ದು, ಸಿಡಿಲಾಘಾತಕ್ಕೆ ಸುಳ್ಯ ತಾಲೂಕಿನ ಹರಿಹರ ನಿವಾಸಿ ಪ್ರವೀಣ್ (21) ಎಂಬಾತ ಮೃತಪಟ್ಟಿದ್ದಾರೆ.
ಇಲ್ಲಿನ ಖಾಸಗಿ ವಸತಿಗೃಹದಲ್ಲಿ ಕೆಲಸಕ್ಕೆಂದು ಬಂದಿದ್ದ ಈತ ಗುರುವಾರ ರಾತ್ರಿ ಮಳೆ, ಗುಡುಗು ಸಂದರ್ಭ ಸಿಡಿಲಾಘಾತಕ್ಕೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…