ಸಿನಿಮಾ

ಬಂಟ್ವಾಳ ಯುವಕರಿಂದ ಜಾಗೃತಿ ಮೂಡಿಸುವ ಕಿರುಚಿತ್ರ 15ರಂದು ಬಿಡುಗಡೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ರಕ್ತಸಂಬಂಧದಲ್ಲಿ ಮದುವೆಗಳಾದಾಗ ಉಂಟಾಗುವ ಸಮಸ್ಯೆಯೊಂದನ್ನು ಆಧರಿಸಿದ ಕಥಾವಸ್ತುವನ್ನು ಹೊಂದಿರುವ ಚಲನಚಿತ್ರದಲ್ಲಿ ಬಂಟ್ವಾಳದ ಯುವಕರು ಪ್ರಮುಖ ಪಾತ್ರದಲ್ಲಿದ್ದಾರೆ. ಹಲವಾರು ಭಾಷೆಗಳ ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿರುವ

ಜಾಹೀರಾತು

ಯುವ ಗಾಯಕ ನಕುಲ್ ಅಭ್ಯಂಕರ್ ರವರ ಸಂಗೀತವಿರುವ ಈ ಕಿರುಚಿತ್ರವು ಇದೇ ತಿಂಗಳ 15ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಬಿ.ಸಿ.ರೋಡಿನ ಛಾಯಾಗ್ರಾಹಕ ಶಕ್ತಿಪ್ರಸಾದ್ ಅಭ್ಯಂಕರ್ ತಿಳಿಸಿದ್ದಾರೆ.

ತುಮುಲ ಎಂಬ ಹೆಸರಿನ ಈ ಚಲನಚಿತ್ರದ ಮುಖ್ಯ ಪಾತ್ರದಲ್ಲಿ ಕೊಂಕಣಿ, ತುಳು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ನಟ ಸುಬ್ರಹ್ಮಣ್ಯ ಪೈ ನಟಿಸಿದ್ದಾರೆ. ಇವರೊಂದಿಗೆ ವಂದಿತಾ ಕುಡ್ವ, ಕೃತಿ ಕಾರಂತ್, ವೀಣಾ ಪಂಡಿತ್ ಶ್ರುತಿ ಸುವರ್ಣ ಮತ್ತು ಶಿವಶಂಕರ ಮಯ್ಯ ಅಭಿನಯಿಸಿದ್ದಾರೆ. ಪಡ್ಡಾಯಿ ಖ್ಯಾತಿಯ ಸದಾಶಿವ ನೀನಾಸಂ ನಿರ್ದೇಶನ ತಾಂತ್ರಿಕ ನಿರ್ವಹಣೆ ಬಾಲಸುಬ್ರಹ್ಮಣ್ಯ ನೂಜಿ, ಶಶಿಕುಮಾರ್ ಮತ್ತು ಸತೀಶ್ ಬಿ ವಹಿಸಿದ್ದಾರೆ. ಸಾಹಿತ್ಯ ಅನುಶ್ರೀ ಪುತ್ತೂರಾಯ ಅವರದ್ದು.   

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ