ಬಂಟ್ವಾಳ

ಪೊಳಲಿ: ಬ್ರಹ್ಮಕಲಶೋತ್ಸವದ ಚಪ್ಪರ ಮಹೂರ್ತ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಮಾ. 4 ರಿಂದ ಮಾ. 13ರ ವರೆಗೆ ನಡೆಯಲಿದ್ದು,ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪೂರ್ವ ಭಾವಿಯಾಗಿ ಬೆಳಗ್ಗೆ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬ್ರಹ್ಮ ಶ್ರೀ ವೇದಮೂರ್ತಿಪೊಳಲಿ ಸುಬ್ರಹಣ್ಯ ತಂತ್ರಿಗಳ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಚಪ್ಪರ ಮಹೂರ್ತ ನಡೆಯಿತು.

ಜಾಹೀರಾತು

ಪ್ರಧಾನಅರ್ಚಕರಾದ ಮಾಧವ ಭಟ್, ನಾರಾಯಣ ಭಟ್ ,ಕೆ.ರಾಮ್ ಭಟ್, ಆದರ್ಶಭಟ್ ಹಾಗೂ ವಿಷ್ಣುಮೂರ್ತಿ ನಟ್ಟೋಜ,ಮಾಧವ ಮಯ್ಯ ಮತ್ತು ದೇವಳದಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿಅಮ್ಮುಂಜೆಗುತ್ತು, ಅನುವಂಶಿಕ ಮೊಕ್ತೇಸರ ಉಳಿಪಾಡಿಗುತ್ತು ತಾರಾನಾಥ ಆಳ್ವ , ಅನುವಂಶಿಕ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್,ಪದ್ಮನಾಭ ಭಟ್, ಅನಂತಪದ್ಮನಾಭ ಭಟ್, ಕಾರ್ಯನಿವಹಣಾಧಿಕಾರಿ ಪ್ರವೀಣ್ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಬಿ.ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ, ಜಿ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ತಾ. ಪಂ ಸದಸ್ಯ ಯಶವಂತ ಪೊಳಲಿ, ಶೆಡ್ಡೆ ಮಂಜುನಾಥ ಭಂಡಾರಿ, ಆಶಾಜ್ಯೋತಿ ರೈ, ಕೃಷ್ಣಕುಮಾರ್ ಪೂಂಜ ಅಮ್ಮುಂಜೆಗುತ್ತು, ಶಿವಪ್ರಸಾದ್ ಅಮ್ಮುಂಜೆಗುತ್ತು, ಜೀವರಾಜ್ ಶೆಟ್ಟಿ ಅಮ್ಮುಂಜೆಗುತ್ತು,ದೇವ್ ದಾಸ್ ಹೆಗ್ಡೆ ಅಮ್ಮುಂಜೆಗುತ್ತು,ಗಣೇಶ್‌ಶೆಟ್ಟಿ ಪರಾರಿ,ವೆಂಕಟೇಶ್ ನಾವಡ, ಸೇಸಪ್ಪ ಕೋಟ್ಯಾನ್ ಪಚಿನಡ್ಕ, ರಾಮ್ ದಾಸ್ ಕೋಟ್ಯಾನ್,ಸುಬ್ರಾಯ ಕಾರಂತ,ಚಂದ್ರಶೇಖರಭಂಡಾರಿ,ಚಂದ್ರಹಾಶ ಶೆಟ್ಟಿ ಮತ್ತುಭಕ್ತಾಧಿಗಳು ಉಪಸ್ಥಿತರಿದ್ದರು. ಪೂಜಾವಿಧಿ ವಿಧಾನಗಳು ನೆರವೇರಿದ ಬಳಿಕ ತಂತ್ರಿಗಳು ಸುಬ್ರಹಣ್ಯ ಕೆಲಸ ಕಾರ್ಯಗಳು  ನಿರಾತಂಕವಾಗಿ ನಡೆಯಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ಧನಂಜಯ ಗಂದಾಡಿ, ರಾಮಚಂದ್ರಭಟ್, ಶಿವಪ್ರಸಾದ್ ಅವರಿಗೆನೀಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ