ಬಂಟ್ವಾಳ

ಯೋಧರಿಗೆ ಬಿ.ಸಿ.ರೋಡಿನಲ್ಲಿ ಶ್ರದ್ಧಾಂಜಲಿ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಬಂಟ್ವಾಳದ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ  ನೇತೃತ್ವದಲ್ಲಿ  ಕಾಶ್ಮೀರದಲ್ಲಿ ಆತ್ಮಾಹುತಿ ದಾಳಿಗೆ ಬಲಿಯಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹೊಟೇಲ್ ಸಿಲ್ವರ್ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ನಾಯಕ್ ರಾಯಿ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ನಿವೃತ್ತ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್,  ಸುರೇಶ್ ನಂದೊಟ್ಟು, ಪತ್ರಕರ್ತ ಸಂದೀಪ್ ಸಾಲ್ಯಾನ್, ಉದ್ಯಮಿ ವಿಶ್ವನಾಥ ಬಂಟ್ವಾಳ್, ಉಪನ್ಯಾಸಕ ವಿ.ಸು. ಭಟ್, ಪ್ರಮುಖರಾದ ಪಿ.ಎ,ರಹೀಂ, ಕೆ.ಎಚ್.ಅಬೂಬಕ್ಕರ್, ಅಂಚೆ ವಿತರಕಿ ಮಮತಾ, ಜಯಲಕ್ಷ್ಮಿ ನುಡಿನಮನ ಸಲ್ಲಿಸಿದರು. ಸುಂದರ್‌ರಾವ್ ಮತ್ತಿತರರು ಹಾಜರಿದ್ದರು.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ