ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಹಿರಿಯ ಐಪಿಎಸ್ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅವರು ತನ್ನ ಹುಟ್ಟೂರು ಇರಾಕ್ಕೆ ಭೇಟಿ ನೀಡಿದ ಸಂದರ್ಭ ಗ್ರಾಪಂ ಗ್ರಂಥಾಲಯಲಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಸಾಹಿತಿ ಚಂದ್ರಕಲಾ ನಂದಾವರ ,ಇರಾ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ , ಎ.ಜೆ ಪರಪ್ಪು ಹಾಗೂ ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಕೃಷ್ಣರಾಜ್ ರೈ ಕುಕ್ಕಾಜೆ ಉಪಸ್ಥಿತಿಯಿದ್ದರು.