Categories: ಬಂಟ್ವಾಳ

ಆಲಂಪುರಿ: ಶಾಲಾ ಅಭಿವೃದ್ಧಿ ಯೋಜನೆ ತರಬೇತಿ

ಬಂಟ್ವಾಳ: ಪಡಿ ಸಂಸ್ಥೆ ಮಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ವಾಳ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಬಂಟ್ವಾಳ ಆಶ್ರಯದಲ್ಲಿ ಕಾವಳಪಡೂರು ಗ್ರಾಮ ಪಂಚಾಯತು ವ್ಯಾಪ್ತಿಯ ಆಲಂಪುರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ” ಶಾಲಾ ಅಭಿವೃದ್ಧಿ ಯೋಜನೆ ತಯಾರಿ” ಕುರಿತು ತರಬೇತಿ ಕಾರ್ಯಗಾರ ನಡೆಯಿತು.

ಜಾಹೀರಾತು

ಪಡಿ ಸಂಸ್ಥೆಯ ತರಬೇತುದಾರ ಗೋಪಾಲ ಅಂಚನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲೆಯಲ್ಲಿರಬೇಕಾದ ಮೂಲಭೂತ ಸೌಲಭ್ಯಗಳು, ಸಮುದಾಯದ ಸಹಭಾಗಿತ್ವದೊಂದಿಗೆ ನಡೆಸಬಹುದಾದ ಚಟುವಟಿಕೆಗಳು, ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ತಂತ್ರಗಳು, ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕುಂದುಕೊರತೆಗಳ ನಿವಾರಣೆ ಮೊದಲಾದ ವಿಷಯಗಳಲ್ಲಿ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕಿ ರೋಸಿ ಎಂ.ಫೆರ್ನಾಂಡೀಸ್, ಸಹಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರು ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ