ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಐತಿಹಾಸಿಕ ಪ್ರಸಿದ್ಧ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಾರಥೋತ್ಸವ ಮತ್ತು ದೇವರ ಬಲಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು. ವ್ಯವಸ್ಥಾಪನಾ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಮಾಗಣೆ ಭಕ್ತರು ಪಾಲ್ಗೊಂಡರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)