ವಿಟ್ಲ : ಇಲ್ಲಿಗೆ ಸಮೀಪದ ಕಂಬಳಬೆಟ್ಟು ನಿವಾಸಿ ಡಾ. ಅಬ್ದುಲ್ ಬಶೀರ್ ವಿ.ಕೆ.ಅವರಿಗೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರ್ವೋತ್ತಮ ವೈದ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಾಹೀರಾತು
ಅಬ್ದುಲ್ ಬಶೀರ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯತತ್ಪರರಾಗಿ ಯಶಸ್ಸು ಕಂಡಿದ್ದರು. ಇವರ ಅನುಪಮ ಸೇವೆಯನ್ನು ಗುರುತಿಸಿ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಹಾಸನಾಂಭ ಕಲಾ ಕ್ಷೇತ್ರದಲ್ಲಿ ಪೆ. 28 ರಂದು ನಡೆದ 17 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಸರ್ವೋತ್ತಮ ವೈದ್ಯ ರತ್ನ” ಪ್ರಶಸ್ತಿ ನೀಡಿ ಪುರಷ್ಕರಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಾಕ್ಟರ್ ಅಬ್ದುಲ್ ಬಶೀರ್ ಗೆ ಸರ್ವೋತ್ತಮ ವೈದ್ಯ ರತ್ನ ಪ್ರಶಸ್ತಿ"