Categories: ವಿಟ್ಲ

ಡಾಕ್ಟರ್ ಅಬ್ದುಲ್ ಬಶೀರ್ ಗೆ ಸರ್ವೋತ್ತಮ ವೈದ್ಯ ರತ್ನ ಪ್ರಶಸ್ತಿ

ವಿಟ್ಲ : ಇಲ್ಲಿಗೆ ಸಮೀಪದ ಕಂಬಳಬೆಟ್ಟು ನಿವಾಸಿ ಡಾ. ಅಬ್ದುಲ್ ಬಶೀರ್ ವಿ.ಕೆ.ಅವರಿಗೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರ್ವೋತ್ತಮ ವೈದ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಾಹೀರಾತು

ಅಬ್ದುಲ್ ಬಶೀರ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯತತ್ಪರರಾಗಿ ಯಶಸ್ಸು ಕಂಡಿದ್ದರು. ಇವರ ಅನುಪಮ ಸೇವೆಯನ್ನು ಗುರುತಿಸಿ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಹಾಸನಾಂಭ ಕಲಾ ಕ್ಷೇತ್ರದಲ್ಲಿ ಪೆ. 28 ರಂದು ನಡೆದ 17 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಸರ್ವೋತ್ತಮ ವೈದ್ಯ ರತ್ನ” ಪ್ರಶಸ್ತಿ ನೀಡಿ ಪುರಷ್ಕರಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ