ದ.ಕ. ಕ್ಷೇತ್ರ, ಏಪ್ರಿಲ್ 18ರಂದು ಇಲೆಕ್ಷನ್, ಮಾ.19ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ದಕ್ಷಿಣ ಕನ್ನಡ ಜಿಲ್ಲೆಯಿಡೀ ಒಳಗೊಂಡ ಲೋಕಸಭೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಏಪ್ರಿಲ್ 18ರಂದು ನಡೆಯಲಿದೆ. ವಿವರಗಳು ಹೀಗಿವೆ.

ಜಾಹೀರಾತು

ನಾಮಪತ್ರ ಸಲ್ಲಿಕೆ ಆರಂಭ : 19 ಮಾರ್ಚ್ 2019, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ‌: 26 ಮಾರ್ಚ್ 2019, ನಾಮಪತ್ರ ಪರಿಶೀಲನೆ ದಿನಾಂಕ : 27 ಮಾರ್ಚ್ 2019, ನಾಮಪತ್ರ ಹಿಂದೆ ಪಡೆಯುವ ದಿನ‌ : 29 ಮಾರ್ಚ್ 2019

ಮತದಾನದ ದಿನ : 18 ಎಪ್ರಿಲ್ 2019, ಮತ ಎಣಿಕೆ‌ ದಿನ‌: 23 ಮೇ 2019 ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದ್ದು, ಮೇ 27ರವರೆಗೆ ಇರುತ್ತದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ