Categories: ಬಂಟ್ವಾಳ

ಪೊಳಲಿ ಬ್ರಹ್ಮಕಲಶೋತ್ಸವ: ಪ್ರತಿಷ್ಠಾ ಕಾರ್ಯ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

 

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ 7.23ರಿಂದ 8.23ರವರೆಗಿನ ಮೀನ ಲಗ್ನ ಸುಮುಹೂರ್ತದಲ್ಲಿ ಪ್ರತಿಷ್ಠಾ ಕಾರ್ಯಗಳು, ಶ್ರೀ ದುರ್ಗಾಪರಮೇಶ್ವರಿ, ಶ್ರೀ ರಾಜರಾಜೇಶ್ವರಿ, ಶ್ರೀ ಸುಬ್ರಹ್ಮಣ್ಯ, ಶ್ರೀ ಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಜೀವಕಲಶಾಭಿಷೇಕ ಕಾರ್ಯಕ್ರಮಗಳ ಸಹಿತ ಸಕಲ ವೈದಿಕ ವಿಧಿ ವಿಧಾನಗಳು ನಡೆದವು. ಪ್ರಾಸಾದ ಪ್ರತಿಷ್ಠಾ ಕಾರ್ಯ, ನ್ಯಾಸ, ಪ್ರತಿಷ್ಠಾ ಪೂಜೆ, ಪ್ರತಿಷ್ಠಾ ಬಲಿ ನೆರವೇರಿದವು.

ಜಾಹೀರಾತು

ಬೆಳಗ್ಗೆ 10.40ರ ವೃಷಭ ಲಗ್ನದ ಮುಹೂರ್ತದಲ್ಲಿ ಕ್ಷೇತ್ರಪಾಲ ಮತ್ತು ಸಪರಿವಾರ ದೈವಗಳ ಪ್ರತಿಷ್ಠೆ, ಅಂಕುರ ಪೂಜೆ, ಮಹಾಪೂಜೆಗಳು ಸಂಪನ್ನಗೊಂಡವು.

ಬಿಲ್ಲವ ಸಮಾಜಬಾಂಧವರು ಸೇವಾರೂಪದಲ್ಲಿ ಸಮರ್ಪಿಸಿದ ನೂತನ ಧ್ವಜಸ್ಥಂಭದ ಪ್ರತಿಷ್ಠಾಪನೆಯ ನೆರವೇರಿದ್ದು, ಚಿನ್ನದ ಲೇಪಿತ ನವಿಲಿನ ಮೂರ್ತಿಯನ್ನು ಕೊಡಿಮರದ ತುದಿಯಲ್ಲಿ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ