ಬಿಜೆಪಿಯಿಂದ ಎರಡು ಬಾರಿಯ ಸಂಸದ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಕೆ

ಎರಡು ಅವಧಿಯಲ್ಲಿ ಲೋಕಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ ನಳಿನ್ ಕುಮಾರ್ ಕಟೀಲ್ ಅವರು ಭಾರತೀಯ ಜನತಾ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸೋಮವಾರ ಮಂಗಳೂರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಜಾಹೀರಾತು

ನಾಮಪತ್ರ ಸಲ್ಲಿಸುವ ವೇಳೆ ಮೋನಪ್ಪ ಭಂಡಾರಿ, ಸುನೀಲ್ ಕುಮಾರ್, ಸಂಜೀವ ಮಠಂದೂರು, ಪುರುಷೋತ್ತಮಭಟ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.