ವೀರಕಂಭದಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಯುವ ಶಕ್ತಿ ಫ್ರೆಂಡ್ಸ್ ವೀರಕಂಬ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಕಾರದೊಂದಿಗೆ ದ್ವಿತೀಯ ವರ್ಷದ ಹಿಂದೂ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟವು ವೀರಕಂಭ ಗ್ರಾಮ ಪಂಚಾಯತಿ ಬಲಿ ನಡೆಯಿತು ಕಾರ್ಯಕ್ರಮವನ್ನು ಕಲ್ಲಡ್ಕ ರೈತರ ಸೇವಾ ಬ್ಯಾಂಕಿನ ನಿರ್ದೇಶಕ ಕೊರಗಪ್ಪ ನಾಯ್ಕ ಉದ್ಘಾಟಿಸಿದರು.

ಜಾಹೀರಾತು

ಪಂದ್ಯಾಟವು ಪ್ರಾರಂಭಕ್ಕೆ ಮುಂಚಿತವಾಗಿ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಹಣತೆ ದೀಪ ಬೆಳಗಿಸಿ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಂಜುಳಾ ಮಾವೆ ,ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್ ,ಗ್ರಾಮ ಪಂಚಾಯತ್ ಸದಸ್ಯರಾದ ರಾಮಚಂದ್ರ ಪ್ರಭು ,ಜನಾರ್ಧನ ಪೂಜಾರಿ ,ಜಯಂತಿ, ನಿಶಾಂತ್ ರೈ ,ಜಯಂತಿ ,ಹಾಲು ಉತ್ಪಾದಕರ ಸಂಘದ ನಿರ್ದೇಶಕ ಕೇಶವ ನಾಯ್ಕ ,ಗಿಲಿಕ್ಕಿಂಜಾ ತಾಯಿ ಉತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ತೆಕ್ಕಿ ಪಾಪು ಯುವ ಶಕ್ತಿ ಫ್ರೆಂಡ್ಸ್ ನ ಅಧ್ಯಕ್ಷ ಜಗದೀಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು  ಪಂದ್ಯಾಟದ ಪ್ರಥಮ ಬಹುಮಾನವನ್ನು ಗಣೇಶ್ ಗೆಳೆಯರಬಳಗ ಗೋಳ್ತಮಜಲು ಎ ತಂಡ ತಂಡವು ದ್ವಿತೀಯ ಬಹುಮಾನವನ್ನು ಪಂಚಲಿಂಗೇಶ್ವರ ಇಚೂರು ತೃತೀಯ ಬಹುಮಾನವನ್ನು ಹನುಮಾನ್ ಪೆರುವಾಯಿ ಹಾಗೂ ಚತುರ್ಥ ಬಹುಮಾನವನ್ನು ಗಣೇಶ್ ಗೆಳೆಯರ ಬಳಗ ಗೋಳ್ತಮಜಲು ಬಿ ತಂಡವು ಪಡೆಯಿತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವೀರಕಂಭದಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*