Categories: ಬಂಟ್ವಾಳ

ಪಾಣೆಮಂಗಳೂರು ಸುಣ್ಣದಗೂಡು ಬಳಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಜೈನರಪೇಟೆ ಸುಣ್ಣದಗೂಡು ನೇತ್ರಾವತಿ ಹಳೆಯ ಸೇತುವೆಯ ಪಕ್ಕದಲ್ಲಿ ನದಿಯಲ್ಲಿ ಅಪರಿಚಿತ ಶವ ಕಂಡು ಬಂದಿದೆ.
ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಅಪರಿಚಿತ ಶವ ಬೆಳಿಗ್ಗೆ ಕಂಡು ಬಂದಿದ್ದು , ಸ್ಥಳೀಯ ನಿವಾಸಿ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇಲೆ ಬಂಟ್ವಾಳ ನಗರ ಪೋಲೀಸ್ ಎಸ್.ಐ.ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಎಸ್ .ಐ.‌ಸುಧಾಕರ ತೋನ್ಸೆ ಸ್ಥಳಕ್ಕೆ ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಗೂಡಿನ ಬಳಿಯ ಈಜುಗಾರರು ಶವವನ್ನು ಮೇಲಕ್ಕೆತ್ತಿದ್ದಾರೆ. ಶವದ ಅಂಗಿಯಲ್ಲಿ ಪೊಳಲಿ ನಿವಾಸಿ ಎಂಬುದಕ್ಕೆ ಚೀಟಿಯೊಂದು ದೊರೆತಿದ್ದು ಪೋಲೀಸರು ವಿಳಾಸ ದ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ