Categories: ಬಂಟ್ವಾಳ

ಸುವರ್ಣನಾಡು ಶ್ರೀ ಸಿದ್ಧೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ 30ರಂದು

ಪಂಜಿಕಲ್ಲು ಗ್ರಾಮದ  ಸುವರ್ಣನಾಡು ಶ್ರೀ  ಸಿದ್ದೇಶ್ವರಿ ದೇವಸ್ಥಾನದ  ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಮಹೋತ್ಸವ  ಮಾ.30ರಂದು ಶನಿವಾರ ನಡೆಯಲಿದೆ.

ಬೆಳಗ್ಗೆ ಸಾಮೂಹಿಕ ಪ್ರಾಥ೯ನೆ, ಗುರುಗಣಪತಿ ಪೂಜೆ, ಪುಣ್ಯಾ ಪಂಚಗವ್ಯ ಶುದ್ಧಿ, ಗಣಪತಿ ಹವನ, ನಾಗದೇವರಿಗೆ ಕಲಶಾಭಿಷೇಕ, ತಂಬಿಲ ಸೇವೆ, ಆಶ್ಲೇಷಾ ಬಲಿ ಸೇವೆ, ಶ್ರೀ ದೇವರಿಗೆ ನವಕ ಪ್ರಧಾನ ಕಲಶಾಭಿಷೇಕ, ದುರ್ಗಾಹೋಮ, ಮಧ್ಯಾಹ್ನ ಅನ್ನಸಂತಪ೯ಣೆ ಸಾಯಂಕಾಲ ಸಾರ್ವಜನಿಕ ದುರ್ಗಾ ನಮಸ್ಕಾರ ಪೂಜೆ, ಭಜನೆ ಸೇವೆ ಶ್ರೀ  ದುರ್ಗಾಂಬಿಕಾ ಸಿದ್ದೇಶ್ವರಿ  ಭಜನಾ ಮಂಡಳಿ ಇವರಿಂದ ಪೂಜಾ ಸೇವೆ ರಾತ್ರಿ ಕಲ್ಲುರ್ಟಿ ಕಲ್ಕುಡ ದೈವಗಳಿಗೆ  ಗಗ್ಗರ ಸೇವೆ  ನಡೆಯಲಿದೆ  ಪ್ರಧಾನ ಅರ್ಚಕ  ರಾಧಾಕೃಷ್ಣ ಭಟ್ ಪೆದಮಲೆ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ ಎಂದು  ದೇವಸ್ಥಾನದ ಆಡಳಿತ  ಮೊಕ್ತೇಸರ ಶ್ರೀ ವಿಶ್ವನಾಥ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ