ಆಯುರ್ವೇದ ವೈದ್ಯರಿಗೆ ಮಾಹಿತಿ ಕಾರ್ಯಕ್ರಮ ಬಿ,ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ತುರ್ತು ಚಿಕಿತ್ಸೆಯಲ್ಲಿ ಆಯುರ್ವೇದ ಔಷಧಗಳ ಪಾತ್ರ ಎಂಬ ವಿಚಾರವಾಗಿ ಆಯುರ್ವೇದ ವೈದ್ಯರಿಗೆ ಮಾಹಿತಿ ಕಾರ್ಯಕ್ರಮ ಗೋಪಾಕೃಷ್ಣ ಆಯುರ್ವೇದ ಔಷಧಾಲಯ ವತಿಯಿಂದ ನಡೆಯಿತು. ಹಿರಿಯ ವೈದ್ಯ ಡಾ.ಶ್ಯಾಮ್ ಭಟ್ ಉದ್ಘಾಟಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…