ಬಂಟ್ವಾಳ ; ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಜಿಲ್ಲಾ ಯೋಜನೆ ಆಶಾಸ್ಪೂರ್ತಿ ಅಂಗವಾಗಿ ಶೇಡಿಗುರಿ ಅಂಗನವಾಡಿಗೆ ವಾಟರ್ ಪ್ಯೂರಿಫಯರ್ ಹಸ್ತಾಂತರ ಮಾಡಲಾಯಿತು. ಸಮಾರಂಭದಲ್ಲಿ ರೋಟರಿ ಜಿಲ್ಲೆ 3181 ರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ , ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಕೋಶಾಧಿಕಾರಿ ಆಶಾಮಣಿ ರೈ, ಮಹಮ್ಮದ್ ಮುನೀರ್, ರಾಜ್ ಕುಮಾರ್, ಅಂಗನವಾಡಿ ಕಾರ್ಯಕರ್ತೆ ಶಾಂತ ಎಂ ,ಬಾಲ ವಿಕಾಸ ಸಮಿತಿ ಸದಸ್ಯರಾದ ಜಗದೀಶ್ ರೆಂಜೆಮಾರ್,ಯಶೋಧ ರೆಂಜೆಮಾರ್, ಶಿಕ್ಷಕರಾದ ಹರಿಪ್ರಸಾದ್ ಉಪಸ್ತಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶೇಡಿಗುರಿ ಅಂಗನವಾಡಿಗೆ ರೋಟರಿ ನೆರವು"