ಬಂಟ್ವಾಳದಲ್ಲಿ ಬಿ.ಕಸ್ಬಾ ವಲಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಪ್ರಮುಖರಾದ ಜನಾರ್ದನ ಚೆಂಡ್ತಿಮಾರ್, ಸಂಜೀವ ಪೂಜಾರಿ, ವಾಸು ಪೂಜಾರಿ ಲೋರೋಟ್ಟೋ, ಜಗದೀಶ್ ಕೊಯಿಲ, ಬಾಲಕೃಷ್ಣ ಆಳ್ವ ಮಾಣಿ, ಮೋಹನ್ ಗೌಡ, ವಿಶ್ವನಾಥ ಗೌಡ ಮಣಿ, ಸದಾಶಿವ ಬಂಗೇರ, ವಿವಿಧ ಭಾಗಗಳ ಬೂತ್ ಅಧ್ಯಕ್ಷರು ಭಾಗವಹಿಸಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…