Categories: ಬಂಟ್ವಾಳ

ಗುರುವಾರ ಸಂಜೆ ಬಂಟ್ವಾಳದ ಹಲವೆಡೆ ಕಾಂಗ್ರೆಸ್ ಬಹಿರಂಗ ಸಭೆ

. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಜಾತ್ಯತೀತ ಜನತಾದಳದ ಬೆಂಬಲಿತ ಅಭ್ಯರ್ಥಿ ಮಿಥುನ್ ರೈ ಗುರುವಾರ ಸಂಜೆ 4 ರಿಂದ ರಾತ್ರಿ ತನಕ ಬಂಟ್ವಾಳ ಕ್ಷೇತ್ರದ ಹಲವೆಡೆ ಬಹಿರಂಗ ಸಭೆಯಲ್ಲಿ ಪಾಲ್ಗೋಳ್ಳಲಿದ್ದಾರೆ.

ಜಾಹೀರಾತು

 

ಅಭ್ಯರ್ಥಿಯಾದ ಮಿಥುನ್ ರೈ, ಮಾಜಿ ಸಚಿವರಾದ ಬಿ ರಮಾನಾಥ ರೈ, ಪ್ರಮುಖ ಭಾಷಣಕಾರರಾಗಿ ಕಾಂಗ್ರೆಸ್ ಪಕ್ಷದ ವಕ್ತಾರ ಸುಧೀರ್ ಕುಮಾರ್ ಮರೋಳ್ಳಿ, . ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನಸಭಾ ಸದಸ್ಯರಾದ ಕೆ ಹರೀಶ್ ಕುಮಾರ್ ಹಾಗೂ ಇನ್ನಿತರ ರಾಜ್ಯಜಿಲ್ಲಾ ಮಟ್ಟದ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖ ನಾಯಕರುಗಳು ಬಹಿರಂಗ ಸಭೆಯಲ್ಲಿ ಪಾಲ್ಗೋಳ್ಳಲಿದ್ದಾರೆ ಎಂದು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಜೆ 4.30 ಕ್ಕೆ ವಾಮದಪದವು ಜಂಕ್ಷನ್, 5.30 ಕ್ಕೆ ಉಳಿ ಕಕ್ಯಪದವು ಗರಡಿ ಬಳಿ ಮೈದಾನ,  6 ಗಂಟೆಗೆ ಬಡಕಬೈಲ್, 7 ಗಂಟೆಗೆ ಮೇಲ್ಕಾರ್ ಜಂಕ್ಷನ್, 8 ಗಂಟೆಗೆ ಮಾಣಿ ಜಂಕ್ಷನ್ ನಲ್ಲಿ ಬಹಿರಂಗ ಸಭೆ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ