ಸಿಡಿಲಾಘಾತ ಸಂದರ್ಭ ವಿದ್ಯುತ್ ಶಾಕ್: ದಂಪತಿ ಸಾವು

ಬೆಳ್ತಂಗಡಿ ತಾಲೂಕಿನ  ಕೊಕ್ರಾಡಿ ಗ್ರಾಮದಲ್ಲಿ ಏ.4ರಂದು ರಾತ್ರಿ ಭಾರಿ ಸಿಡಿಲಿನಿಂದ ವಿದ್ಯುತ್ ಪ್ರವಹಿಸಿ ಸಂಜೀವ ಮೂಲ್ಯ ಮತ್ತು ಅವರ ಪತ್ನಿ ಸರೋಜಿನಿ ಮೃತಪಟ್ಟಿದ್ದಾರೆ.

ಜಾಹೀರಾತು

ಈ ಸಂದರ್ಭ ಅವರ ಮಗಳು ಹೊರಜಗಲಿಯಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಸರೋಜಿನಿ ಅವರ ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಪ್ಯೂಜ್ ತೆಗೆಯಲು ಮುಂದಾಗಿದ್ದಾರೆ. ಆಗ ಅವರಿಗೆ ವಿದ್ಯುತ್  ಆಘಾತವಾಗಿದೆ, ಪತ್ನಿ ಕಿರುಚಿಕೊಳ್ಳುತ್ತಿರುವುದನ್ನು ಕಂಡ ಪತಿ ಸಂಜೀವ ಅವರನ್ನು ರಕ್ಷಿಸಲು ಮುಂದಾದಾಗ ಅವರಿಗೆ ಸಹ ವಿದ್ಯುತ್ ಶಾಕ್ ತಗುಲಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ