Categories: ಬಂಟ್ವಾಳ

ರಾಹುಲ್ ಗಾಂಧಿ ಬರಬೇಕಂತ ನಮ್ಮಿಚ್ಛೆ, ಎಲ್ಲ ದೇವರ ದಯೆ: ಜನಾರ್ದನ ಪೂಜಾರಿ

ಜಾಹೀರಾತು

ಕಾಂಗ್ರೆಸ್ ಪರವಾಗಿ ವಾತಾವರಣ ಇದ್ದು, ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಿ ಬರಬೇಕು ಎಂದು ನಮ್ಮಿಚ್ಛೆ ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ.

ಬಂಟ್ವಾಳದ ಭಂಡಾರಿಬೆಟ್ಟುವಿನ ಎಸ್.ವಿ.ಎಸ್. ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಗುರುವಾರ ಮೊದಲ ಮತದಾರರಾಗಿ ಮತ ಚಲಾಯಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಪ್ರಧಾನಿಯಾಗಬಹುದೇ, ಅಥವಾ ಮೋದಿ ಮತ್ತೆ ಬರಬಹುದೇ ಎಂಬ ಪ್ರಶ್ನೆಗೆ ಇದಕ್ಕೆ ಉತ್ತರಿಸುವುದಿಲ್ಲ ಎಂದು ನಸುನಕ್ಕರು. ಬಳಿಕ ರಾಹುಲ್ ಬರಬೇಕು ಎಂಬುದು ನಮ್ಮಿಚ್ಛೆ ಎಂದು ಹೇಳಿದರು. ಎಲ್ಲರೂ ಮತದಾನ ಮಾಡುವ ಮೂಲಕ ದೇಶವನ್ನು ಸದೃಢಗೊಳಿಸಬೇಕು ಎಂದು ಕರೆ ನೀಡಿದ ಅವರು, ಕಾಂಗ್ರೆಸ್ ಗೆ ಪೂರಕವಾದ ವಾತಾವರಣವಿದೆ. ಮತದಾನವನ್ನು ಚಲಾಯಿಸಿದರೆ ದೇಶ ಪ್ರಬಲವಾಗುತ್ತದೆ ಎಂದರು.

ಜಾಹೀರಾತು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ