Categories: ಬಂಟ್ವಾಳ

ಅಧ್ಯಕ್ಷರಾಗಿ ಎಸ್. ಮುಹಮ್ಮದ್ ಸಜಿಪ ಆಯ್ಕೆ

ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿ ನೂತನ ಅಧ್ಯಕ್ಷರಾಗಿ ಎಸ್. ಮುಹಮ್ಮದ್ ಸಜಿಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಮೆಲ್ಕಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಇಲ್ಲಿನ ಮದ್ರಸಾ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಎ.ಎಂ., ಜೊತೆ ಕಾರ್ಯದರ್ಶಿಗಳಾಗಿ ಮುಹಮ್ಮದ್ ಹನೀಫ್ ಎಸ್.ಎಂ.ಎನ್. ಹಾಗೂ ಮುಹಮ್ಮದ್ ನೌಫಲ್, ಲೆಕ್ಕಪರಿಶೋಧಕರಾಗಿ ಉಮ್ಮರ್ ಫಾರೂಕ್, ಕೋಶಾಧಿಕಾರಿಯಾಗಿ ಅಬ್ದುಲ್ಲ ಅವರನ್ನು ಆರಿಸಲಾಯಿತು.

ಜಾಹೀರಾತು

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮಹಮ್ಮದ್ ಹನೀಫ್ ಸಫಾ ಗೋಲ್ಡ್  .ಬಿ. ಅಹ್ಮದ್ ಹಾಜಿ ಬಂಗ್ಲೆಗುಡ್ಡೆ, ಯೂಸುಫ್ ಮಿತ್ತೂರು, ಅಬ್ದುಲ್ ಮಜೀದ್ ಡ್ರೈವರ್, ಅಬ್ದುಲ್ ಮಜೀದ್ ಮೇಸ್ತ್ರಿ, ಅಬ್ದುಲ್ ಮಜೀದ್ ದರ್ಖಾಸ್ ಅವರುಗಳನ್ನು ನೇಮಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ