ಮಿತ್ತ ಪೆರಾಜೆ ಶ್ರೀ ಗುಡ್ಡಚಾಮುಂಡಿ ದೈವದ ವರ್ಷಾವಧಿ ವಲಸರಿ ಜಾತ್ರೆ ಬುಧವಾರ ರಾತ್ರಿ ನಡೆಯಿತು.
ಜಾಹೀರಾತು
ಪೆರಾಜೆ ಗ್ರಾಮದಲ್ಲಿ ನಡೆಯುವ ಕೊನೆಯ ಜಾತ್ರೆಯಾದ ಮಿತ್ತಪೆರಾಜೆ ವಲಸರಿ ಜಾತ್ರೆಯಲ್ಲಿ ಊರಿನ ಹಾಗೂ ಪರ ಊರ ಭಕ್ತರ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.ಏ.18ರಂದು ಪೆರಾಜೆಗುತ್ತುವಿನ ಮನೆಯಲ್ಲಿ ಪೂರ್ವ ಕಟ್ಟುಕಟ್ಟಲೆಗಳಂತೆ ಧಾರ್ಮಿಕ ವಿಧಿವಿಧಾನಗಳ ಬಳಿಕ ಗೊನೆ ಕಡಿದು ಎ.24 ರಂದು ರಾತ್ರಿ ಭಂಡಾರ ಬಂದು ಬಳಿಕ ದೈವದ ವಲಸರಿ ನೇಮ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅಗಮಸಿ ಪ್ರಸಾದ ಸ್ಬೀಕರಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಿತ್ತಪೆರಾಜೆ ಗುಡ್ಡಚಾಮುಂಡಿ ವರ್ಷಾವಧಿ ವಲಸರಿ ಜಾತ್ರೆ"