ತನ್ನ ಪತ್ನಿ ಮತ್ತು ಮಗುವನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಪನಹಳ್ಳಿ ಎಂಬಲ್ಲಿ ನಡೆದಿದೆ. ಕುಂಚೂರು ಗ್ರಾಮದ ಸಿದ್ಧಪ್ಪ ಎಂಬಾತ ನಿನಗೆ ಅಕ್ರಮ ಸಂಬಂಧವಿದೆ. ಇಲ್ಲವಾದರೆ ದೇವರ ಬಳಿ ಆಣೆ ಮಾಡು ಬಾ ಎಂದು ಹೂವಿನ ಹಡಗಲಿ ತಾಲೂಕಿನ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಪವಿತ್ರ (30) ಮತ್ತು ಮಮತಾ(3) ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪತ್ನಿ, ಮಗುವನ್ನು ಕೊಂದ ಪತಿ"