ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದಲ್ಲಿ ಚಿರತೆಯೊಂದು ಕಾಟ ನೀಡುತ್ತಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ.
ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಮಡಾವು ನಿವಾಸಿ ಕುಸುಮಾ ಶೆಟ್ಟಿ ಅವರ ಮನೆಯ ಅಂಗಳದಿಂದ ಮುಂಜಾನೆ ಸುಮಾರು ಮೂರು ಗಂಟೆಯ ವೇಳೆ ಗೆ ನಾಯಿಯನ್ನು ಚಿರತೆಯೊಂದು ಬೇಟೆಯಾಡಿ. ಎತ್ತಿ ಕೊಂಡು ಹೋಗಿದೆ. ನಾಯಿ ಜೋರಾಗಿ ಬೊಗಳುವುದನ್ನು ಕೇಳಿಸಿಕೊಂಡ ಮನೆಯವರು ಎಚ್ಚರಗೊಂಡು ಹೊರಬಂದು ನೋಡುತ್ತಿದಂತೆ ಚಿರತೆ ನಾಯಿಯನ್ನು ಕೊಂದು ಎತ್ತಿಕೊಂಡು ಹೋಗಿದೆ. ಈ ಬಗ್ಗೆ ಬಂಟ್ವಾಳ ಅರಣ್ಯ ಇಲಾಖೆ ಗೆ ಲಿಖಿತ ವಾಗಿ ದೂರು ಕೂಡಾ ನೀಡಲಾಗಿದ್ದು, ಚಿರತೆ ಹಾವಳಿಯಿಂದ ಮುಕ್ತಿಗೊಳಿಸಲು ಈ ಭಾಗದ ಜನರು ಇಲಾಖೆ ಯ ಮೊರೆ ಹೋಗಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…