ಉಡುಪಿ ಜಿಲ್ಲೆಯ ಮಲ್ಪೆ ಕೊಳ ಎಂಬಲ್ಲಿ ಆಂಧ್ರ ಮೂಲಕ ಗುರುವೇಲು ಎಂಬಾತನ ಹತ್ಯೆ ನಡೆದಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಠೋಬಾ ಭಜನಾ ಮಂದಿರದ ಎದುರು ನಿಂತಿದ್ದ ಈತನನ್ನು ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಲ್ಪೆಯಲ್ಲಿ ವ್ಯಕ್ತಿಯ ಹತ್ಯೆ"