ಸಾಧಕರು

ವಾಕ್ ಮತ್ತು ಶ್ರವಣ ಸಮಸ್ಯೆಯ ಚೆಸ್ ಪಟು ಯಶಸ್ವಿಗೆ ಶೇ.92 ಅಂಕ

ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಹೊಂದಿರುವ ಬಂಟ್ವಾಳ ತಾಲೂಕಿನ ಕೆದಿಲ ನಿವಾಸಿ ಯಶಸ್ವಿ ಕೆ. ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 92.16 ಅಂಕ ಗಳಿಸಿ ಸಾಧನೆ ಮೆರೆದಿದ್ದಾಳೆ.

ಜಾಹೀರಾತು

ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ವಿಭಾಗದ ಲ್ಯಾಬ್ ಅಸಿಸ್ಟೆಂಟ್ ತಿಮ್ಮಪ್ಪ ಮೂಲ್ಯ ಕೆ. ಮತ್ತು ಪೆರ್ನೆ ಗ್ರಾಮ ಕಾರ್ಲ ಹಿ.ಪ್ರಾ. ಶಾಲಾ ಶಿಕ್ಷಕಿ ಯಶೋಧಾ ದಂಪತಿಯ ದ್ವಿತೀಯ ಪುತ್ರಿ ಯಶಸ್ವಿ, ಕಡೇಶ್ವಾಲ್ಯ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ 576 ಅಂಕ ಗಳಿಸಿದ್ದಾಳೆ. ಶ್ರವಣ ಶಕ್ತಿ ಕೊರತೆ ಇರುವ, ಮಾತನಾಡಲು ಕಷ್ಟಪಡುವ ಈಕೆ ಅದ್ಭುತ ಏಕಾಗ್ರತೆ ಹೊಂದಿದ್ದಾಳೆ. ಹುಟ್ಟಾ ಶ್ರವಣದೋಷವಿದ್ದ ಈಕೆಯನ್ನು ಹೆತ್ತವರು ವಿಶೇಷ ಮುತುವರ್ಜಿ ವಹಿಸಿ ಓದು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ