ಬಂಟ್ವಾಳ

ತುಂಬೆ ವಲಯ ಕಾಂಗ್ರೆಸ್ ವತಿಯಿಂದ ಸಹಾಯ

ತುಂಬೆ ವಲಯ ಕಾಂಗ್ರೆಸ್ ವತಿಯಿಂದ ತುಂಬೆ ಬಾಳೆಹಿತ್ಲು ನಿವಾಸಿ ಗೋಪಾಲ ಕುಲಾಲ್ ಅವರಿಗೆ 50 ಸಾವಿರ ರೂ ಸಹಾಯಧನ ನೀಡಲಾಯಿತು. ಇತ್ತೀಚೆಗೆ ರಸ್ತೆ ಅಪಘಾತದಿಂದ ಅವರು ಕಾಲು ಕಳೆದುಕೊಂಡಿದ್ದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಡಿಸಿಸಿ ಕಾರ್ಯದರ್ಶಿ ಮೋನಪ್ಪ ಮಜಿ, ಮುಡಿಪು ಬ್ಲಾಕ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಇಮ್ತಿಯಾಜ್ ತುಂಎ, ವಲಯ ಕಾಂಗ್ರೆಸ್ ಅಧ್ಯಕ್ಷ ಗಣೇಶ ಸಾಲಿಯಾನ್, ಮುಡಿಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ದೇವದಾಸ್, ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಪಾಲಕೃಷ್ಣ ತುಂಬೆ, ಕಾಂಗ್ರೆಸ್ ಪ್ರಮುಖರಾದ ನಿಸಾರ್ ಅಹಮದ್, ಮಹಾಬಲ ಮಜಿ, ಅಬ್ದುಲ್ ರಶೀದ್, ಜಗದೀಶ ಗಟ್ಟಿ ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ