ಬಂಟ್ವಾಳ

ಅಣ್ಣಳಿಕೆ-ಹಿರ್ಣಿ ರಸ್ತೆಯ ಕುಮೇರುವಿನಲ್ಲಿ ಅಪಘಾತ, ಇಬ್ಬರು ಮೃತ್ಯುವಶ

ಬಂಟ್ವಾಳ ತಾಲೂಕಿನ ಅಣ್ಣಳಿಕೆ – ಹಿರ್ಣಿ ರಸ್ತೆ ನಡುವಿನ ಕುಮೇರು ಎಂಬಲ್ಲಿ ಬುಧವಾರ ನಡೆದ ಭೀಕರ ಅಪಘಾತದಲ್ಲಿ ಟಿಪ್ಪರ್ ಲಾರಿ ಮತ್ತು ಬುಲೆಟ್ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಜಾಹೀರಾತು

ಸಿದ್ಧಕಟ್ಟೆಯ ಹಿರ್ಣಿ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ, ಬೈಕ್ ಸವಾರ ಸುರೇಂದ್ರ (33), ಸಹ ಸವಾರೆ, ಮೃತರ ಸಂಬಂಧಿ ಜಯಲಕ್ಷ್ಮೀ (36) ಮೃತಪಟ್ಟವರು.


ಇವರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕರ್ಪೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಅಣ್ಣಳಿಕೆ-ಹಿರ್ಣಿ ಒಳರಸ್ತೆಯ ಕುಮೇರ್ ಎಂಬಲ್ಲಿ ಢಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯ ಮಧ್ಯೆ ಕೊನೆಯುಸಿರೆಳೆದ್ದಾರೆ

ಬಂಟ್ವಾಳ ಟ್ರಾಫಿಕ್ ಎಸ್ಸೈ ಮಂಜುನಾಥ್, ಎಎಸ್ಸೈ ಎಂ.ಕೆ.ಕುಟ್ಟಿ, ಸಿಬ್ಬಂದಿ ಸೋಮನಾಥ, ಮನೋಹರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ