ಹಿರಿಯ ಯಕ್ಷಗಾನ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ ಘೋಷಣೆಯಾಗಿದೆ. ಮೇ.30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ.
ಜಾಹೀರಾತು
ಸಾಹಿತ್ಯ,ಸಾಮಾಜಿಕ,ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸರಪಾಡಿ ಆಶೋಕ ಶೆಟ್ಟಿ ಅವರು ಯಕ್ಷಗಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಈ ಪ್ರಶಸ್ತಿ ದೊರೆತಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಶೋಕ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ"
Be the first to comment on "ಅಶೋಕ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ"