ಹಿರಿಯ ಯಕ್ಷಗಾನ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ ಘೋಷಣೆಯಾಗಿದೆ. ಮೇ.30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ.
ಜಾಹೀರಾತು
ಸಾಹಿತ್ಯ,ಸಾಮಾಜಿಕ,ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸರಪಾಡಿ ಆಶೋಕ ಶೆಟ್ಟಿ ಅವರು ಯಕ್ಷಗಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಈ ಪ್ರಶಸ್ತಿ ದೊರೆತಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಶೋಕ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ"