ಬಂಟ್ವಾಳ: ಸಜೀಪಮೂಡ ಅನ್ನಪ್ಪಾಡಿ ಶ್ರೀ ಬಾಲಗಣಪತಿ ದೇವಸ್ಥಾನದಲ್ಲಿ ಮೇ.28ರಂದು ನಡೆಯಲಿರುವ ವಾರ್ಷಿಕ ಪೂಜೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪಣೋಲಿಬೈಲು ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಬಿಡುಗಡೆಗೊಳಿಸಿದರು.
ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಮುಂಡಪ್ಪ ಶೆಟ್ಟಿ ನಗ್ರಿಗುತ್ತು, ಅನ್ನಪ್ಪಾಡಿ ಕ್ಷೇತ್ರದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಆಲಾಡಿ, ವಿಶ್ವ ಹಿಂದೂ ಪರಿಷತ್ ವಿಟ್ಲ ಪ್ರಖಂಡದ ಸಹ ಕಾರ್ಯದರ್ಶಿ ಲೋಹಿತ್ ಪಣೋಲಿಬೈಲು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…