ಕುಂದಗೋಳ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಬಿರುಸಿನ ಪ್ರಚಾರ ನಡೆಯುತ್ತಿದೆ .ಈ ಹಿನ್ನಲೆ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಸಂಶೀ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಿರೇನರ್ತಿ ಗ್ರಾಮಪಂಚಾಯತ್ ಸುತ್ತಮುತ್ತ ಮತಯಾಚನೆಯನ್ನು ನಡೆಸಿದರು.
ಜಾಹೀರಾತು
ಮನೆ ಮನೆ ಅಂಗಡಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದ್ದು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಇನ್ನು ಈ ಸಂದರ್ಭದಲ್ಲಿ ರೈ ಜೊತೆ ಕುಂದಗೋಳ ಕ್ಷೇತ್ರದ ಸಂಶೀ ಜಿಲ್ಲಾಪಂಚಾಯತ್ ವೀಕ್ಷಕರಾದ ಚಂದ್ರಶೇಖರ್ ರೆಡ್ಡಿ , ಗ್ರಾಮಪಂಚಾಯತ್ ಅಧ್ಯಕ್ಷರಾದ ಸಿದ್ದಪ್ಪ ಸದಸ್ಯರಾದ ಕಲಂದರ್ , ರಾಜೇಶ್, ಬಾಬು ಪಕ್ಷದ ಪ್ರಮುಖರಾದ ಸುರೇಶ್ , ವಿಠಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕುಂದಗೋಳ ವಿಧಾನಸಭೆ ಉಪಚುನಾವಣೆ ಪ್ರಚಾರಕ್ಕೆ ರೈ"