ಬಂಟ್ವಾಳ

ಮದುರಂಗಿ ಕಾರ್ಯಕ್ರಮಕ್ಕೆ ಹಳ್ಳಿ ಬದುಕಿನ ಸ್ಪರ್ಶ!

ವಿವಾಹ ಕಾರ್ಯಕ್ರಮಕ್ಕೆ ಪೂರ್ವವಾಗಿ ನಡೆಸಲಾಗುವ ಮದರಂಗಿ ಶಾಸ್ತ್ರ ಕಾರ್ಯಕ್ರಮಕ್ಕೆ ಹಳ್ಳಿ ಬದುಕಿನ ಸ್ಪರ್ಶ ನೀಡುವ ಮೂಲಕ ಗಮನ ಸೆಳೆದಿದೆ.

ಜಾಹೀರಾತು

ತುಳು ನಾಡಿನ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು ಮಾದರಿಯಾಗಿದ್ದಾರೆ. ಹಳ್ಳಿ ಬದುಕನ್ನು ನೆನೆಪಿಸುವ ಹಳೆಯ ಸಂಪ್ರದಾಯ, ಪದ್ಧತಿ, ಜೀವನ ಕ್ರಮ ಮತ್ತಿತರ ಅಂಶಗಳು ಇಲ್ಲಿ ಗಮನ ಸೆಳೆಯಿತು.

ಜನಸ್ನೇಹಿಯಾಗಿ ಕಳೆದ ಹಲವು ವರ್ಷಗಳಿಂದ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನವೀನ್ ಓರ್ವ ಸರಳ, ಸಜ್ಜನಿಕೆಯ ಅಧಿಕಾರಿ. ಕಾರ್ಯಕ್ಷೇತ್ರದಲ್ಲೂ ಹೊಸತನದ ಆಲೋಚನೆ ಮತ್ತು ಚಿಂತನೆಯನ್ನು ತೊಡಗಿಸಿಕೊಂಡಿರುವ ನವೀನ್ ಅವರು, ಆಡಂಬರ, ಐಷಾರಾಮಿ ಮದುವೆಯ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಾರೆ.

ಜಾಹೀರಾತು

ಅನ್ವಿತಾ ಅವರೊಂದಿಗೆ ದಿನಾಂಕ 19ರಂದು ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಲಿರುವರು.

ಸದಾ ಬಿ ಸಿ ರೋಡು 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ