ವಿಟ್ಲ

ಪಶ್ಚಿಮ ಘಟ್ಟಕ್ಕೆ ಕೊಡಲಿ ಇಂದಿನ ಸ್ಥಿತಿಗೆ ಕಾರಣ – ಮಾಣಿಲಶ್ರೀ

  • ಇನ್ನಾದರೂ ಜಾಗರೂಕರಾಗಿ, ನೀರಿಂಗಿಸುವ ಕೆಲಸ ಮಾಡಲು ಸಲಹೆ

ಶ್ರೀಧಾಮ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಸದ್ಯದ ಜಲಕ್ಷಾಮದ ಕುರಿತು ಹೇಳಿಕೆ ನೀಡಿದ್ದು, ಜನರಿಗೆ ಎಚ್ಚರಿಕೆ ಸಂದೇಶ ಮತ್ತು ಸಲಹೆ ನೀಡಿದ್ದಾರೆ.

ಜಾಹೀರಾತು

ಪಶ್ಚಿಮ ಘಟ್ಟದಲ್ಲಿ ಮರ ಕಡಿದ ಪರಿಣಾಮ, ನೇತ್ರಾವತಿ ನದಿ ತಿರುಗುವ ಯೋಜನೆಗಳನ್ನು ರೂಪಿಸಿದ ಪರಿಣಾಮ ಏನೆಂಬುದನ್ನು ಈಗ ಅರ್ಥೈಸುವುದಕ್ಕೆ ಸಾಧ್ಯವಾಗುತ್ತದೆ. ಕರಾವಳಿಯಲ್ಲಿ ನೀರಿಲ್ಲದ ಸ್ಥಿತಿಯನ್ನು ಊಹಿಸುವುದೂ ಸಾಧ್ಯವಿಲ್ಲ. ಆದರೆ ಈಗ ಸನ್ನಿವೇಶ ಕೈಮೀರಿದೆ. ಕಾಲಮಿಂಚಿದೆ. ಇನ್ನೂ ಜಾಗರೂಕರಾಗಿರಲು ಅವಕಾಶವಿದೆ. ಪ್ರತಿಯೊಬ್ಬರೂ ಗಿಡ ನೆಡಬೇಕು. ಮರ ಬೆಳೆಸಬೇಕು. ನೀರಿಂಗಿಸುವ ಯೋಜನೆಯನ್ನು ಪ್ರತಿಯೊಬ್ಬರೂ ಜಾರಿಗೊಳಿಸಬೇಕು. ಉಷ್ಣಾಂಶ ಏರುವ ಸ್ಥಿತಿ ಮುಂದುವರೆಯಲಿರುವುದುರಿಂದ ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಬೇಕು. ಒಂದೊಂದು ಹನಿಯನ್ನೂ ಉಳಿಸಿ, ಇತರರಿಗೆ ಉಪಕರಿಸಬೇಕು ಎಂದು ಶ್ರೀಗಳು ಸಂದೇಶ ನೀಡಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ