ಬಂಟ್ವಾಳ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಲ್ಲಾಡಿಪಲ್ಕೆ ಎಂಬಲ್ಲಿ ಸೋಮವಾರ ನಡೆದಿದೆ.
ಜಾಹೀರಾತು
ಪಿಲಿಮೊಗರು ಗ್ರಾಮದ ಬಲ್ಲಾಡಿಪಲ್ಕೆ ಎಂಬಲ್ಲಿ ಮರದ ಕೆಲಸ ಮಾಡುತ್ತಿದ್ದ ಸಂಜೀವ ಆಚಾರ್ಯ (66) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ, ಮೂರು ಮಕ್ಕಳನ್ನು ಇವರು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮರದ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ"