ಇರಾ ಗ್ರಾಮದ ಕೆಂಜಿಲ ಎಂಬಲ್ಲಿ ರಾಧಮ್ಮ ಎಂಬವರ ಮನೆಗೆ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ವೈರಿಂಗ್ ಸಂಪೂರ್ಣ ಉರಿದುಹೋಗಿದ್ದು, ಮನೆಯ ಸದಸ್ಯರಿಗೆ ಯಾವುದೇ ಗಾಯಗಳಾಗಿರುವುದಿಲ್ಲ.
ಜಾಹೀರಾತು
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಪಂಚಾಯತ್ ಸದಸ್ಯರಾದ ತುಳಸಿ ಪೂಜಾರಿ, ಶೇಖರ ಪೂಜಾರಿ, ಸುಧಾಕರ ಕೆ.ಟಿ., ಗ್ರಾಮ ಕರಣೀಕರಾದ ತೌಫೀಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ: ಸಿಡಿಲು ಬಡಿದು ಮನೆಗೆ ಹಾನಿ"