ಬಂಟ್ವಾಳ

ಎಂ.ಆರ್.ಪಿ.ಎಲ್. ಡ್ಯಾಮ್ ಪರಿಸ್ಥಿತಿ ಅವಲೋಕಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸರಪಾಡಿಯಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಎಂ.ಆರ್.ಪಿ.ಎಲ್. ಡ್ಯಾಮ್ ಪರಿಸ್ಥಿತಿ ಅವಲೋಕಿಸಿದರು.

ಪುರಸಭಾ ಸದಸ್ಯರಾದ ಗೋವಿಂದ ಪ್ರಭು ಬಂಟ್ವಾಳ, ಪುರಸಭಾ ಮುಖ್ಯಾಧಿಕಾರಿ ಮೆಬೆಲ್ ಡಿಸೋಜ, ನಗರ ನೀರು ಸರಬರಾಜು ಇಂಜಿನೀಯರ್ ಶೋಭಾಲಕ್ಷ್ಮಿ, ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಅವರೊಂದಿಗೆ ಮಾತುಕತೆ ನಡೆಸಿದ ಅವರು, ಡ್ಯಾಂನ ಮೇಲ್ಫಾಗದಲ್ಲಿ ಮರಳು ತುಂಬಿದ್ದು ನೀರಿನ ಕೆಳ ಹರಿವಿಗೆ ತೊಂದರೆಯಾಗುತ್ತಿರುವ ಬಗ್ಗೆ ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಮರಳು ತೆರವು ಮಾಡಿ ನೀರು ಸರಾಗ ಹರಿಯುವ ಮೂಲಕ ಬಂಟ್ವಾಳ ಹಾಗೂ ಮಂಗಳೂರಿನ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸಂದರ್ಭ ಬಿಜೆಪಿ ಪ್ರಮುಖರಾದ ಬಿ.ದೇವದಾಸ್ ಶೆಟ್ಟಿ, ಗಣೇಶ್ ರೈ ಮಾಣಿ ಮತ್ತು ಎಂ.ಆರ್.ಪಿ.ಎಲ್ ಡ್ಯಾಂನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ