ಐಟಿಐ ಉಪನ್ಯಾಸಕನ ಮಾರಕಾಸ್ತ್ರಗಳಿಂದ ಇರಿದು ಕೊಲೆ

ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಮಾರಾಕಾಸ್ತ್ರಗಳಿಂದ ರಸ್ತೆ ಮಧ್ಯೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ವಿಕ್ರಂ ಜೈನ್​ (45) ಕೊಲೆಯಾದವರು. ವೇಣೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಜಾಹೀರಾತು … Continue reading ಐಟಿಐ ಉಪನ್ಯಾಸಕನ ಮಾರಕಾಸ್ತ್ರಗಳಿಂದ ಇರಿದು ಕೊಲೆ