ಬಂಟ್ವಾಳ

ಅಪಘಾತದಿಂದ ಆಸ್ಪತ್ರೆಗೆ ದಾಖಲಾದವರಿಗೆ ನೆರವು

ಬೈಕ್ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಡೇಶಿವಾಲಯದ ಇಬ್ಬರು ಯುವಕರಿಗೆ ಸಾರ್ವಜನಿಕರು ನೀಡಿದ ನಿಧಿ ಸಂಗ್ರಹವನ್ನು ಯುವಶಕ್ತಿ ಕಡೇಶಿವಾಲಯದ ಬಳಗ ಸಂಗ್ರಹಿಸಿ ಒದಗಿಸಿದೆ. ಚಿಕಿತ್ಸೆ ಪಡೆಯುತ್ತಿದ್ದ ತೇಜಸ್ ಮತ್ತು ಚರಣ್ ಅವರಿಗೆ ನೆರವು ಕೋರಿ ವಾಟ್ಸಾಪ್ ಮೂಲಕ ಸಂದೇಶ ನೀಡಲಾಗಿತ್ತು. ಇದರಲ್ಲಿ ಸಂಗ್ರಹಗೊಂಡ 74 ಸಾವಿರ ರೂ ಮೊತ್ತವನ್ನು ನೀಡಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ