ಬಂಟ್ವಾಳ

ಕಡೇಶಿವಾಲಯ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಸೇವೆ

ಜಾಹೀರಾತು

ಮೋದಿ ಪ್ರಧಾನಿ ಪ್ರಮಾಣವಚನ ಹಿನ್ನೆಲೆಯಲ್ಲಿ ಕಡೇಶಿವಾಲಯ ಪ್ರತಾಪನಗರ ಶ್ರೀರಾಮ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಸೇವೆ ನೆರವೇರಿತು.

ಮುಂದಿನ ಐದು ವರ್ಷದ ಸಮರ್ಥ‌ ಆಡಳಿತಕ್ಕಾಗಿ  ನಾಯಕನ ಶ್ರೇಯಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು

ಈ ಸಂದರ್ಭ‌ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ಯಾಮಲ ‌ಶೆಟ್ಟಿ ಚಿನ್ನಯಕಟ್ಟೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ವಿದ್ಯಾಧರ್ ರೈ‌ ಅಮೈ, ಆರೆಸ್ಸಸ್ ವಿಟ್ಲ ತಾಲೂಕು ಕಾರ್ಯವಾಹ  ಚೇತನ್ ಪೆರ್ಲಾಪ್, ಶ್ರೀರಾಮ ಮಂದಿರದ ಅಧ್ಯಕ್ಷರಾ‍ದ ಭಾಸ್ಕರ ಮುಂಡಾಲ, ಮಂದಿರದ ಕಾರ್ಯದರ್ಶಿ ಗಿರೀಶ್ ಕೊರತಿಗುರಿ, ಯುವಶಕ್ತಿ ಕಡೇಶಿವಾಲಯದ ಪದಾಧಿಕಾರಿಗಳು, ಹಿರಿಯರಾದ ಶಂಕರ ಶೆಟ್ಟಿಗಾರ್, ಕಿಟ್ಟಣ್ಣ ನಾಯ್ಕ ಹಾಗೂ ಕಾರ್ಯಕರ್ತರು ಮಂದಿರದ ನಿತ್ಯ ಭಜಕರು, ಮಕ್ಕಳು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.