ಬಂಟ್ವಾಳ

ಕಡೇಶಿವಾಲಯ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಸೇವೆ

ಜಾಹೀರಾತು

ಮೋದಿ ಪ್ರಧಾನಿ ಪ್ರಮಾಣವಚನ ಹಿನ್ನೆಲೆಯಲ್ಲಿ ಕಡೇಶಿವಾಲಯ ಪ್ರತಾಪನಗರ ಶ್ರೀರಾಮ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಸೇವೆ ನೆರವೇರಿತು.

ಮುಂದಿನ ಐದು ವರ್ಷದ ಸಮರ್ಥ‌ ಆಡಳಿತಕ್ಕಾಗಿ  ನಾಯಕನ ಶ್ರೇಯಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು

ಈ ಸಂದರ್ಭ‌ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ಯಾಮಲ ‌ಶೆಟ್ಟಿ ಚಿನ್ನಯಕಟ್ಟೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ವಿದ್ಯಾಧರ್ ರೈ‌ ಅಮೈ, ಆರೆಸ್ಸಸ್ ವಿಟ್ಲ ತಾಲೂಕು ಕಾರ್ಯವಾಹ  ಚೇತನ್ ಪೆರ್ಲಾಪ್, ಶ್ರೀರಾಮ ಮಂದಿರದ ಅಧ್ಯಕ್ಷರಾ‍ದ ಭಾಸ್ಕರ ಮುಂಡಾಲ, ಮಂದಿರದ ಕಾರ್ಯದರ್ಶಿ ಗಿರೀಶ್ ಕೊರತಿಗುರಿ, ಯುವಶಕ್ತಿ ಕಡೇಶಿವಾಲಯದ ಪದಾಧಿಕಾರಿಗಳು, ಹಿರಿಯರಾದ ಶಂಕರ ಶೆಟ್ಟಿಗಾರ್, ಕಿಟ್ಟಣ್ಣ ನಾಯ್ಕ ಹಾಗೂ ಕಾರ್ಯಕರ್ತರು ಮಂದಿರದ ನಿತ್ಯ ಭಜಕರು, ಮಕ್ಕಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ