ಬಂಟ್ವಾಳ

ಹರಕೆ ಈಡೇರಿಸಲು ಸಿದ್ಧಕಟ್ಟೆಯಿಂದ ಪೊಳಲಿಗೆ ಪಾದಯಾತ್ರೆ ನಡೆಸಿದ ಬಿಜೆಪಿ ಕಾರ್ಯಕರ್ತರು

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸೀಟುಗಳನ್ನು ಗೆದ್ದು, ಎರಡನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಸಿದ್ಧಕಟ್ಟೆಯಿಂದ ಪೊಳಲಿಯಮ್ಮನೆಡೆಗೆ ಪಾದಯಾತ್ರೆ ನಡೆಸುವುದಾಗಿ ಹರಿಕೆ ಹೊತ್ತ ಬಿಜೆಪಿ ಕಾರ್ಯಕರ್ತರು ಭಾನುವಾರ ಅದನ್ನು ಈಡೇರಿಸಿದರು.

ಜಾಹೀರಾತು

ಸಿದ್ದಕಟ್ಟೆ ಮತ್ತು ಕರ್ಪೆ ಯಿಂದ 35 ಕ್ಕೂ ಹೆಚ್ಚು ಬಿಜೆಪಿ.ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಭಾನುವಾರ ಬೆಳೆಗ್ಗೆ 4 ಗಂಟೆಗೆ ಸಿದ್ದಕಟ್ಟೆ ಯಿಂದ ಹೊರಟು ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಸೆತ್ರಕ್ಕೆ ಪಾದಯಾತ್ರೆ ಮೂಲಕ ತೆರಳಿ, ಅಮ್ಮನ ದರ್ಶನ ಪಡೆದರು.

ಪಾದಯಾತ್ರೆಯಲ್ಲಿ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಶೆಟ್ಟಿಗಾರ್, ಎಸ್.ಪಿ.ಶ್ರೀದರ್, ಕರ್ಪೆ ಬಿ.ಜೆ.ಪಿ. ಬೂತ್ ಕಾರ್ಯದರ್ಶಿ ನವೀನ ಪೂಜಾರಿ ಮೋದಿ ಅಭಿಮಾನಿಗಳಾದ ಅಶೊಕ ಸಪಲ್ಯ, ಗುರುಪ್ರಸಾದ್, ರಾಜೆಶ್ ಶೆಟ್ಟಿ, ಪದ್ಮನಾಭ ಗುಜರಾನ್, ಶೇಖರ ಮಡಕುಂಜ, ಭೋಜ ಶೆಟ್ಟಿಗಾರ್, ದಿವಾಕರ, ಭರತ್, ಹರೀಶ ಇನ್ನೀತರರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ