ಜೇಸಿಐ ಜೋಡುಮಾರ್ಗ ನೇತ್ರಾವತಿ ಇತ್ತೀಚೆಗೆ ಪುತ್ತೂರು ಜೇಸಿಐ ಆತಿಥ್ಯದಲ್ಲಿ ನಡೆದ ವಲಯ ೧೫ರ ಮಧ್ಯಂತರ ಸಮ್ಮೇಳನದಲ್ಲಿ ಘಟಕ ತನ್ನ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿಗಳನ್ನು ಪಡೆದಿದೆ.
ಜಾಹೀರಾತು
ಅತ್ಯುತ್ತಮ ಘಟಕ ಪ್ರಶಸ್ತಿ ದ್ವಿತೀಯ, ಸಿಲ್ವರ್ ಘಟಕ ಪ್ರಶಸ್ತಿ, ಭಾವೈಕ್ಯತಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಭಾವೈಕ್ಯತಾ ಪ್ರಮಾಣ ವಚನ ಬೋಧಿಸಿರುವುದರಲ್ಲಿ ದ್ವಿತೀಯ, ಪವರ್ ಟಾಕ್ ಸಭೆ ನಡೆಸಿದಕ್ಕಾಗಿ ಮನ್ನಣೆ ಹೀಗೆ ಹಲವಾರು ಪ್ರಶಸ್ತಿ ಮನ್ನಣೆಗಳನ್ನು ಈ ಸಮ್ಮೇಳನದಲ್ಲಿ ಪಡೆಯಿತು. ಅಧ್ಯಕ್ಷ ಹರ್ಷರಾಜ್ ಸಿ, ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಜೇಸಿರೇಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್ ಪ್ರಶಸ್ತಿ ಸ್ವೀಕರಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜೇಸಿಐ ಜೋಡುಮಾರ್ಗ ನೇತ್ರಾವತಿಗೆ ಪ್ರಶಸ್ತಿ"
Be the first to comment on "ಜೇಸಿಐ ಜೋಡುಮಾರ್ಗ ನೇತ್ರಾವತಿಗೆ ಪ್ರಶಸ್ತಿ"