ಬಂಟ್ವಾಳ

ಜೇಸಿಐ ಜೋಡುಮಾರ್ಗ ನೇತ್ರಾವತಿಗೆ ಪ್ರಶಸ್ತಿ

ಜೇಸಿಐ ಜೋಡುಮಾರ್ಗ ನೇತ್ರಾವತಿ ಇತ್ತೀಚೆಗೆ ಪುತ್ತೂರು ಜೇಸಿಐ ಆತಿಥ್ಯದಲ್ಲಿ ನಡೆದ ವಲಯ ೧೫ರ ಮಧ್ಯಂತರ ಸಮ್ಮೇಳನದಲ್ಲಿ ಘಟಕ ತನ್ನ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿಗಳನ್ನು ಪಡೆದಿದೆ.

ಜಾಹೀರಾತು

ಅತ್ಯುತ್ತಮ ಘಟಕ ಪ್ರಶಸ್ತಿ ದ್ವಿತೀಯ, ಸಿಲ್ವರ್ ಘಟಕ ಪ್ರಶಸ್ತಿ, ಭಾವೈಕ್ಯತಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಭಾವೈಕ್ಯತಾ ಪ್ರಮಾಣ ವಚನ ಬೋಧಿಸಿರುವುದರಲ್ಲಿ ದ್ವಿತೀಯ, ಪವರ್ ಟಾಕ್ ಸಭೆ ನಡೆಸಿದಕ್ಕಾಗಿ ಮನ್ನಣೆ ಹೀಗೆ ಹಲವಾರು ಪ್ರಶಸ್ತಿ ಮನ್ನಣೆಗಳನ್ನು ಈ ಸಮ್ಮೇಳನದಲ್ಲಿ ಪಡೆಯಿತು. ಅಧ್ಯಕ್ಷ ಹರ್ಷರಾಜ್ ಸಿ, ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಜೇಸಿರೇಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್ ಪ್ರಶಸ್ತಿ ಸ್ವೀಕರಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ