ಬಂಟ್ವಾಳ

ಡ್ರೆಜ್ಜಿಂಗ್ ಪರಿಣಾಮ, ನೇತ್ರಾವತಿಯಲ್ಲಿ ಹರಿದ ನೀರು

ನೀರು ಸ್ಟಾಕ್ ಇದ್ದರೂ ಹೂಳು ತುಂಬಿದ ಕಾರಣ ಹರಿಯಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆಯಂತೆ ಡ್ರಜ್ಜಿಂಗ್ ನಡೆಸಿದ್ದು ಫಲ ನೀಡಿದೆ.

ಜಾಹೀರಾತು

ಬುಧವಾರ ನೇತ್ರಾವತಿಯಲ್ಲಿ ನೀರು ಹರಿದಿದ್ದು, ಬಂಟ್ವಾಳಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿದಂತಾಗಿದೆ.

ಎಂ.ಆರ್.ಪಿ.ಎಲ್ ಡ್ಯಾಂ ನಲ್ಲಿ ನೀರು ಸ್ಟಾಕ್ ಇದ್ದರೂ ವ್ಯವಸ್ಥೆ ಇಲ್ಲದೆ ಉಪಯೋಗ ಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮಂಗಳವಾರ ನಡೆಸಿದ್ದ ಶಾಸಕ ರಾಜೇಶ್ ನಾಯ್ಕ್,  ಎಂ.ಆರ್.ಪಿ.ಎಲ್.ಡ್ಯಾಂ ನ ಲ್ಲಿ ಹೂಳು ತುಂಬಿದ್ದು ನೀರಿನ ಹರಿಗೆ ತೊಂದರೆಯಾಗಿರುವುದನ್ನು ಕಂಡು, ಕೂಡಲೇ ಸ್ಥಳಕ್ಕೆ ಡ್ರಜ್ಜಿಂಗ್ ಮೆಷಿನ್ ತರಿಸಿ, ಹೂಳು ತೆಗೆಸಲು ಸೂಚಿಸಿದ್ದರು.

Click here to read more:

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ