ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ: ಕಿರಣ್ ಪಿಂಟೋ

ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ ಎಂದು ಪರಿಸರ ಪ್ರೇಮಿ ಕ್ಷೇವಿಯರ್ ಕಿರಣ್ ಪಿಂಟೊ ಹೇಳಿದರು.

ಜಾಹೀರಾತು

ಬಂಟ್ವಾಳದ ಬಿ.ಆರ್.ಎಂ.ಪಿ. ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಕಾರ್‍ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿಯೇ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಿದಂತಾಗುತ್ತದೆ. ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವ ಕಾರಣ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ. ಎಲ್ಲವನ್ನೂ ಗೌರವಿಸಿ ಎಂದು ಹೇಳಿದ ಅವರು, ಉರಗಗಳ ಬಗೆಗೆ ವಿಶೇಷ ಮಾಹಿತಿಯನ್ನು ನೀಡಿದರು. ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಸಚಿತ್ರ ಮಾಹಿತಿ ನೀಡಿದರು.

ಶಾಲಾ ಪ್ರಿನ್ಸಿಪಾಲ್ ರಮಾಶಂಕರ್ ಸಿ. ಅಧ್ಯಕ್ಷತೆ ವಹಿಸಿದ್ದರು. ಸುಂದರಲಾಲ ಬಹುಗುಣರ ಚಿಪ್ಕೋ ಚಳುವಳಿ ಕುರಿತಾದ ಪ್ರಹಸನ, ಪ್ಲಾಸ್ಟಿಕ್‌ನಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತಾದ ಸಮೂಹ ಗಾಯನ, ಭಾಷಣಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಸ್ವಯಂ ಎಸ್. ರೈ, ರಿತ್ವಿಕ್ ನಾಯಕ್, ಅನ್ವಿತ್ ಶೆಟ್ಟಿ ಕಾರ್‍ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ: ಕಿರಣ್ ಪಿಂಟೋ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*