ಹರಿದಾಸರ ಕೀರ್ತನೆಗಳ ಪ್ರಸ್ತುತಿ ಹಾಗೂ ಪ್ರವಚನ ಕಾರ್ಯಕ್ರಮವನ್ನು ಮೊಡಂಕಾಪಿನ ಸರಿದಂತರ ಪ್ರಕಾಶನದ ಆಶ್ರಯದಲ್ಲಿ ಪ್ರೊ. ರಾಜಮಣಿ ರಾಮಕುಂಜ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಜಾಹೀರಾತು
ಜಗದೀಶ್ ಹೊಳ್ಳ, ಪುಷ್ಪಲತಾ ಕಾರಂತ, ಶಿಲ್ಪಾ ರಾವ್ ಹಾಗೂ ವಿನುತಾ ಕೀರ್ತನೆಗಳನ್ನು ಹಾಡಿದರು. ಹಾರ್ಮೋನಿಯಂನಲ್ಲಿ ಬಂಟ್ವಾಳದ ಬಾಬು ರಾವ್ ಹಾಗೂ ತಬಲಾದಲ್ಲಿ ವಿಜೇಶ್ ಸಹಕರಿಸಿದರು. ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಮಣಿ ರಾಮಕುಂಜ ಪ್ರವಚನ ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದಾಸ ಸಿಂಚನ – ಪ್ರವಚನ"