ಬಂಟ್ವಾಳ

ಸರಕಾರಿ ನೌಕರರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ

ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕಿನ 2019 -2024 ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿ ಚುನಾವಣೆ ಗುರುವಾರ ಸರಕಾರಿ ನೌಕರರ ಭವನದಲ್ಲಿ ನಡೆಯಿತು.

ಜಾಹೀರಾತು

ಶಿಕ್ಷಣ ಇಲಾಖೆಯ ದೊಡ್ಡ ಕೆಂಪಯ್ಯ, ಪ್ರಾನ್ಸಿಸ್ ಡೇಸಾ, ರವಿಕುಮಾರ್, ಸಂತೋಷ ಕುಮಾರ್. ಕಂದಾಯ ಇಲಾಖೆಯ ಸೀತಾರಾಮ್, ಜೆ.ಜನಾರ್ಧನ, ಮಲ್ಲೇಶ್, ಮಂಜುನಾಥ್ , ತೌಪೀಕ್ ಕಣದಲ್ಲಿದ್ದರು.

ಕಂದಾಯ ಇಲಾಖೆಯಿಂದ ಜನಾರ್ದನ ಮತ್ತು ಮಂಜುನಾಥ ಶಿಕ್ಷಣ ಇಲಾಖೆಯಿಂದ ಫ್ರಾನ್ಸಿಸ್ ಡೇಸಾ, ರವಿಕುಮಾರ್ ಮತ್ತು ಸಂತೋಷ್ ಕುಮಾರ್ ಆಯ್ಕೆಗೊಂಡಿದ್ದಾರೆ.

ಜಾಹೀರಾತು

ಇವರಲ್ಲಿ ಶಿಕ್ಷಣ ಇಲಾಖೆಯ 3, ಕಂದಾಯ ಇಲಾಖೆಯ 2 ಪ್ರತಿನಿಧಿಗಳ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ನಾಯಕ್ ರಾಯಿ, ಹಾಗೂ ಮತಗಟ್ಟೆ ಅಧಿಕಾರಿಯಾಗಿ ಮುಖ್ಯೋಪಾಧ್ಯಾಯ ಭಾಸ್ಕರ್ ರಾವ್ ಕಾರ್ಯ ನಿರ್ವಹಿಸಿದರು. ಜೂನ್ 27 ರಂದು ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ನೂತನ ಪದಾಧಿಕಾರಿ ಚುನಾವಣೆ ನಡೆಯಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ