ಬಂಟ್ವಾಳ: ಮೆಸ್ಕಾಂ ಬಂಟ್ವಾಳ ವಿಭಾಗೀಯ ಕಚೇರಿಯಲ್ಲಿ 15ರಂದು ಬೆಳಗ್ಗೆ 11ರಿಂದ ುಪವಿಭಾಗ ಮಟ್ಟದ ಜನಸಂಪರ್ಕ ಸಭೆ ನಡೆಯಲಿದೆ. ಮಂಗಳೂರು ವೃತ್ತ ಅಧೀಕ್ಷಕ ಎಂಜಿನಿಯರ್ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "15ರಂದು ಮೆಸ್ಕಾಂ ವಿಭಾಗೀಯ ಜನಸಂಪರ್ಕ ಸಭೆ"